ಕನಿಷ್ಟ ಹಾಜರಾತಿ ಇರುವ ಕನ್ನಡ
ಶಾಲೆಗಳನ್ನು ಮುಚ್ಚಲು ನೀಡಿದ್ದ ಸರಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ
ಸಲ್ಲಿಸಿದ್ದ ರೀಟ್ನ್ನು ಕೋರ್ಟ್ ತಳ್ಳಿ ಹಾಕಿದೆ. ಈ ತೀರ್ಪಿನಿಂದ ಸರ್ಕಾರಕ್ಕೆ ಆನೆ ಬಲ
ಬಂದಂತಾಗಿದೆ.
ಕನ್ನಡ ಶಾಲೆಗಳನ್ನು ಮುಚ್ಚಲು ಹೈಕೋರ್ಟ್ ಆದೇಶ ನೀಡಿರುವುದರಿಂದ ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ತುಂಬಾ ತೊಂದರೆಯಾಗುತ್ತಿದೆ. ಕಡ್ಡಾಯ ಶಿಕ್ಷಣ ಎನ್ನುವ ಘೋಷ ವಾಕ್ಯ ಒಂದಡೆಯಾದರೆ ಶಾಲೆಗಳನ್ನು ಮುಚ್ಚುವ ಸರ್ಕಾರದ ಆದೇಶ ಇನ್ನೊಂದಡೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನತೆಗೆ ಮಾಡುವ ಮೋಸವಲ್ಲವೇ?
ಸ್ಥಳೀಯವಾಗಿ ಇದ್ದ ಶಾಲೆಗಳನ್ನು ಮುಚ್ಚಿ ಸಮೀಪದ ಶಾಲೆಗಳಿಗೆ ವಿಲೀನ ಮಾಡಿರುವುದರಿಂದ ಆ ಮಕ್ಕಳು ಶಾಲೆಯಿಂದ ವಂಚಿತರಾಗುತ್ತವೆ ವಿನಃ ವಿಲೀನವಾದ ಶಾಲೆಗಳಿಗೆ ಮಕ್ಕಳು ವಿಲೀನವಾಗುತ್ತಾರೇಯೇ ಎಂಬ ಪ್ರಶ್ನೆ ಉದ್ಬವವಾಗುತ್ತದೆ. ಪಾಲಕರು ಕೂಡ ಚಿಕ್ಕ ಮಕ್ಕಳನ್ನು ಶಾಲೆಗೆ ಕಳಿಸಬೇಕಾದರೆ ಇಂದುಮುಂದು ನೋಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಗ್ರಾಮೀಣರು ಮಕ್ಕಳನ್ನು ದೂರದ ಶಾಲೆಗಳಿಗೆ ಕಳಿಸದೇ ಮನೆಯಲ್ಲಿ ಸಣ್ಣಪುಟ್ಟ ಕೆಲಸ ಮಾಡಿದರೆ ಸಾಕು ಎಂಬ ಮನೋಭಾವನೆ ಬೆಳೆಯುತ್ತದೆ.
ಕನ್ನಡ ಶಾಲೆಗಳನ್ನು ಮುಚ್ಚಲು ಹೈಕೋರ್ಟ್ ಆದೇಶ ನೀಡಿರುವುದರಿಂದ ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ತುಂಬಾ ತೊಂದರೆಯಾಗುತ್ತಿದೆ. ಕಡ್ಡಾಯ ಶಿಕ್ಷಣ ಎನ್ನುವ ಘೋಷ ವಾಕ್ಯ ಒಂದಡೆಯಾದರೆ ಶಾಲೆಗಳನ್ನು ಮುಚ್ಚುವ ಸರ್ಕಾರದ ಆದೇಶ ಇನ್ನೊಂದಡೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನತೆಗೆ ಮಾಡುವ ಮೋಸವಲ್ಲವೇ?
ಸ್ಥಳೀಯವಾಗಿ ಇದ್ದ ಶಾಲೆಗಳನ್ನು ಮುಚ್ಚಿ ಸಮೀಪದ ಶಾಲೆಗಳಿಗೆ ವಿಲೀನ ಮಾಡಿರುವುದರಿಂದ ಆ ಮಕ್ಕಳು ಶಾಲೆಯಿಂದ ವಂಚಿತರಾಗುತ್ತವೆ ವಿನಃ ವಿಲೀನವಾದ ಶಾಲೆಗಳಿಗೆ ಮಕ್ಕಳು ವಿಲೀನವಾಗುತ್ತಾರೇಯೇ ಎಂಬ ಪ್ರಶ್ನೆ ಉದ್ಬವವಾಗುತ್ತದೆ. ಪಾಲಕರು ಕೂಡ ಚಿಕ್ಕ ಮಕ್ಕಳನ್ನು ಶಾಲೆಗೆ ಕಳಿಸಬೇಕಾದರೆ ಇಂದುಮುಂದು ನೋಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಗ್ರಾಮೀಣರು ಮಕ್ಕಳನ್ನು ದೂರದ ಶಾಲೆಗಳಿಗೆ ಕಳಿಸದೇ ಮನೆಯಲ್ಲಿ ಸಣ್ಣಪುಟ್ಟ ಕೆಲಸ ಮಾಡಿದರೆ ಸಾಕು ಎಂಬ ಮನೋಭಾವನೆ ಬೆಳೆಯುತ್ತದೆ.